Health Insurance: 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ! ಸುವರ್ಣ ಆರೋಗ್ಯ ಯೋಜನೆ!

Health Insurance: 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ! ಸುವರ್ಣ ಆರೋಗ್ಯ ಯೋಜನೆ! ನಮಸ್ಕಾರ ಎಲ್ಲರಿಗೂ ಇದೀಗ ಸರಕಾರವು ಒಂದು ಹೊಸ ಯೋಜನೆಯನ್ನು ಬಿಡುಗಡೆ ಮಾಡಿದ್ದು ಈ ಒಂದು ಯೋಜನೆ ಅಡಿಯಲ್ಲಿ ಸುಮಾರು 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.  ಇದರ ಕುರಿತಾದ ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಬೇಕಾದರೆ ಈ ಲೇಖನ ಏನಿದೆ ನೋಡಿ ಇದನ್ನು ಸಂಪೂರ್ಣವಾಗಿ ಓದಬೇಕಾಗುತ್ತದೆ.  5 ಲಕ್ಷ ರೂಪಾಯಿಗಳ ವರೆಗೆ ಉಚಿತ ಚಿಕಿತ್ಸೆ: ನಮ್ಮ ಒಂದು ರಾಜ್ಯ ಸರ್ಕಾರದಿಂದ ಇದೀಗ ಸುವರ್ಣ ಆರೋಗ್ಯ … Read more

Airtel Scholarship: ವಿದ್ಯಾರ್ಥಿಗಳಿಗೆ ಏರ್ಟೆಲ್ ಕಂಪನಿಯಿಂದ ಸ್ಕಾಲರ್ಶಿಪ್ ಸಿಗುತ್ತೆ! ಇಲ್ಲಿದೆ ಮಾಹಿತಿ!

Airtel Scholarship: ವಿದ್ಯಾರ್ಥಿಗಳಿಗೆ ಏರ್ಟೆಲ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿ ವೇತನ ಸಿಗುತ್ತಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪೂರ್ತಿ ವಿವರವನ್ನು ಈ ಕೆಳಗಡೆ ನೀಡಲಾಗಿದೆ ನೋಡಿ.  ಹೌದು ಸ್ನೇಹಿತರೆ, ಭಾರತೀಯ ಏರ್ಟೆಲ್ ಸ್ಕಾಲರ್ಶಿಪ್ ಪ್ರೋಗ್ರಾಮ್ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ವೈವಿಧ್ಯಮಯ ಮತ್ತು ಸಾಮಾಜಿಕ ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಹಾಗೂ ಹೆಣ್ಣು ಮಕ್ಕಳೆಯನ್ನು ಕೇಂದ್ರೀಕರಿಸಿ ಭವಿಷ್ಯದಲ್ಲಿ ತಂತ್ರಜ್ಞಾನದ ನಾಯಕರಾಗಲು ಬೆಂಬಲಿಸುವ ಗುರಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ … Read more

Canara Bank Personal Loan: ಕೆನರಾ ಬ್ಯಾಂಕ್ ಮೂಲಕ 10 ಲಕ್ಷದವರೆಗೆ ವೈಯಕ್ತಿಕ ಸಾಲ ಸಿಗುತ್ತೆ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

Canara Bank Personal Loan: ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಈ ಲೇಖನವನ್ನು ಪೂರ್ತಿಯಾಗಿ ಓದಿ. ಸಂಪೂರ್ಣ ಮಾಹಿತಿ ದೊರಕುತ್ತದೆ.  ಹೌದು ಸ್ನೇಹಿತರೆ, ಕೆನರಾ ಬ್ಯಾಂಕ್ ಮೂಲಕ ನೀವೇನಾದರೂ ಸಾಲ ಪಡೆಯಲು ಬಯಸಿದರೆ ಯಾವೆಲ್ಲ ಅರ್ಹತೆಗಳನ್ನು ನೀವು ಹೊಂದಿರಬೇಕು ಎಂಬ ಮಾಹಿತಿ ತಿಳಿದುಕೊಳ್ಳಬೇಕಾಗುತ್ತದೆ. ಕೆನರಾ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಯಾವ ದಾಖಲೆಗಳನ್ನು ಹೊಂದಿರಬೇಕು? ನಿಮ್ಮ ಈ ಎಲ್ಲಾ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಸರಿಯಾಗಿ ವಿವರಣೆ ನೀಡಲಾಗಿರುತ್ತದೆ.  ಕೆನರಾ … Read more

Scholarship: SSLC ಮತ್ತು PUC ಪಾಸಾದವರಿಗೆ ಸಹಾಯಧನ ಸಿಗುತ್ತೆ! ಈಗಲೇ ಅರ್ಜಿ ಸಲ್ಲಿಸಿ!

Scholarship: SSLC ಮತ್ತು PUC ಪಾಸಾದವರಿಗೆ ಸಹಾಯಧನ ಸಿಗುತ್ತೆ! ಈಗಲೇ ಅರ್ಜಿ ಸಲ್ಲಿಸಿ! ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ವಿಶೇಷವಾದ ಸಹಾಯಧನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಿದೆ. ಪ್ರಥಮ ಪ್ರಯತ್ನದಲ್ಲಿ ಪಾಸಾಗಿರುವಂತಹ ವಿದ್ಯಾರ್ಥಿಗಳು ಈ ಪ್ರಯೋಜನವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂಬ ಮಾಹಿತಿ ತಿಳಿದು ಬಂದಿದೆ.  10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರವು ಈ ವಿಶೇಷವಾದ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಅರ್ಜಿ ಸಲ್ಲಿಸಲು ಅರ್ಹತೆ … Read more

Ration Card KYC: ರೇಷನ್ ಕಾರ್ಡ್ ಬಳಕೆದಾರರು ಈ ಕೆಲಸ ಮಾಡದೆ ಹೋದರೆ ಕಾರ್ಡ್ ಬಂದ್! ಸರಕಾರದ ಹೊಸ ಆದೇಶ!

Ration Card KYC: ರೇಷನ್ ಕಾರ್ಡ್ ಬಳಕೆದಾರರು ಈ ಕೆಲಸ ಮಾಡುವುದು ಕಡ್ಡಾಯ! ಎಲ್ಲರಿಗೂ ನಮಸ್ಕಾರ, ನಾವು ಇವತ್ತಿನ ಈ ಒಂದು ಲೇಖನದಲ್ಲಿ ರೇಷನ್ ಕಾರ್ಡ್ ಬಳಕೆದಾರರಿಗೆ ಅಂದರೆ ಬಿಪಿಎಲ್ ರೇಷನ್ ಕಾರ್ಡ್ ಬಳಕೆದಾರರಿಗೆ ನಮ್ಮ ಒಂದು ರಾಜ್ಯ ಸರ್ಕಾರವು ಒಂದು ಹೊಸ ಆದೇಶವನ್ನು ನೀಡಿದೆ ಅವರ ಒಂದು ಪಡಿತರ ಚೀಟಿ ಏನಿದೆ ನೋಡಿ ಅದನ್ನ ಸಂಪೂರ್ಣವಾಗಿ ರದ್ದು ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿರುತ್ತದೆ. ಈ ಕೆಲಸ ಮಾಡದೇ ಹೋದರೆ ಕಾರ್ಡ್ ಬಂದ್: ಯಾರೆಲ್ಲಾ ಬಿಪಿಎಲ್ ರೇಷನ್ … Read more

HDFC Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ಶಿಪ್!

HDFC Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ಶಿಪ್! ನಮಸ್ಕಾರ ಎಲ್ಲರಿಗೂ, hdfc ಬ್ಯಾಂಕ್ ನವತಿಯಿಂದ ನೀಡುವಂತಹ ಒಂದು ಸ್ಕಾಲರ್ಶಿಪ್ನ ಬಗೆಗಿನ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನೀವು ತಿಳಿಯಬಹುದಾಗಿದೆ ಮಾಹಿತಿಯನ್ನು ತಿಳಿಯಲು ಈ ಒಂದು ಲೇಖನ ಏನಿದೆ ನೋಡಿ ಅದನ್ನ ಸಂಪೂರ್ಣವಾಗಿ ಓದಿ.  HDFC Scholarship: ಹಲವಾರು ವಿದ್ಯಾರ್ಥಿಗಳು ತಮ್ಮ ಒಂದು ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಪಡೆಯುವುದರಿಂದ ವಂಚಿತರಾಗುತ್ತಾರೆ ಜೊತೆಗೆ ತಮ್ಮ ಒಂದು ವಿದ್ಯಾಭ್ಯಾಸವನ್ನು ಕೂಡ ಮುಂದುವರಿಸಲಾದ ಬಿಟ್ಟುಬಿಡುತ್ತಾರೆ. ಇದರಿಂದಾಗಿ … Read more

PM Awas Yojana: ಬಡವರಿಗೆ ಸ್ವಂತ ಮನೆ ನಿರ್ಮಾಣ! ಪ್ರಧಾನ ಮಂತ್ರಿ ಆವಾಸ್ ಯೋಜನೆ!

PM Awas Yojana: ಬಡವರಿಗೆ ಸ್ವಂತ ಮನೆ ನಿರ್ಮಾಣ! ಪ್ರಧಾನ ಮಂತ್ರಿ ಆವಾಸ್ ಯೋಜನೆ! ನಮಸ್ಕಾರ ಎಲ್ಲರಿಗೂ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿ ಅಲ್ಲಿ ಬಡವರಿಗೆ ಮನೆಯನ್ನ ನಿರ್ಮಾಣ ಮಾಡಿಕೊಡಲಾಗುತ್ತಿದೆ ಈ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಖಂಡಿತವಾಗಿಯೂ ಕೂಡ ಮನೆ ಕಟ್ಟಿಸಲು ಹಣ ಸಹಾಯ ಸಿಗುತ್ತದೆ ಆದ್ದರಿಂದ ಬೇಗ ಅರ್ಜಿ ಸಲ್ಲಿಸಿ ಈ ಯೋಜನೆಯ ಕುರಿತಾದಂತಹ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಕೊನೆತನಕ ಓದಿ.  ಬಡವರಿಗೆ ಮನೆ ನಿರ್ಮಾಣ: ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 … Read more

SSP Scholarship Apply: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಹಣ ಸಿಗುತ್ತೆ! ಈಗಲೇ ಅರ್ಜಿ ಸಲ್ಲಿಸಿ.

SSP Scholarship Apply: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಹಣ ಸಿಗುತ್ತೆ! ಈಗಲೇ ಅರ್ಜಿ ಸಲ್ಲಿಸಿ. ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಇಲಾಖೆಯ ಅಡಿಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಧನ ಸಹಾಯವನ್ನು ಸರ್ಕಾರದಿಂದ ಪಡೆಯಲು ಅಥವಾ ಸ್ಕಾಲರ್ಶಿಪ್ ಸರ್ಕಾರದಿಂದ ನೀಡಲು ಈ ಯೋಜನೆಯನ್ನು ಜಾರಿಗೆ ತಂದಿರುತ್ತದೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿರುವಂತಹ ವಿದ್ಯಾರ್ಥಿಗಳಿಗೆ ಕಾಲರ್ ಶಿಪ್ ಹಣವನ್ನು ನೀಡಲಾಗುತ್ತದೆ.  ರಾಜ್ಯದಲ್ಲಿರುವ ವಿದ್ಯಾರ್ಥಿಗಳು ಅಂದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ಎಸ್ ಎಸ್ ಪಿ … Read more

Gruhalakshmi Payment: ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತುಗಳ ಹಣ ಮಹಿಳೆಯರ ಖಾತೆಗೆ ಜಮಾ! 2,000 ಹಣ ಬಂತಾ?

Gruhalakshmi Payment: ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತುಗಳ ಹಣ ಮಹಿಳೆಯರ ಖಾತೆಗೆ ಜಮಾ! 2,000 ಹಣ ಬಂತಾ? ಬಾಕಿ ಉಳಿದಿರುವಂತಹ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಿದ್ದೇವೆ ಇನ್ನು ಮೇ ತಿಂಗಳ ಹಣ ಅಷ್ಟೇ ಜಮಾ ಮಾಡುವುದು ಬಾಕಿ ಇರುತ್ತದೆ ಆ ಹಣವನ್ನು ಕೂಡ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಸಚಿವೆಯಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಜನರೊಂದಿಗೆ ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ. ಗೃಹಲಕ್ಷ್ಮಿ ಯೋಜನೆಯ ಹಣ ವಿಳಂಬವಾಗಲು ಕಾರಣ: ಹಲವಾರು ವಿವಿಧ ಕಾರಣಗಳಿಂದಾಗಿ ಕೆಲವು … Read more

RTC Pahani: ರೈತರಿಗೆ ಗುಡ್ ನ್ಯೂಸ್! ಇನ್ಮುಂದೆ ಮೊಬೈಲ್ ನಲ್ಲೇ ಪಹಣಿ ಸಿಗುತ್ತೆ!

RTC Pahani: ರೈತರಿಗೆ ಗುಡ್ ನ್ಯೂಸ್! ಇನ್ಮುಂದೆ ಮೊಬೈಲ್ ನಲ್ಲೇ ಪಹಣಿ ಸಿಗುತ್ತೆ! ಎಲ್ಲರಿಗೂ ನಮಸ್ಕಾರ, ಇವತ್ತಿನ ಈ ಒಂದು ಲೇಖನದ ಮೂಲಕ ರೈತರಿಗೆ ತಮ್ಮ ಜಮೀನಿನ ವಿಸ್ತೀರ್ಣ ಹಾಗೂ ಪಹಣಿಯಲ್ಲಿ ಯಾರ ಹೆಸರು ಇದೆ ಎಂದು ನೋಡಿಕೊಳ್ಳಲು ಪಾನಿ ಡೌನ್ಲೋಡ್ ಮಾಡಬೇಕಾಗುತ್ತದೆ ಅಥವಾ ಪಹಣಿಯನ್ನು ನೋಡಬೇಕಾಗುತ್ತದೆ. ಪಹಣಿಯಲ್ಲಿ ನೋಡಲು ರೈತರು ರೈತ ಸಂಪರ್ಕ ಕೇಂದ್ರಕ್ಕೆ ಅಥವಾ ಸೈಬರ್ ಸೆಂಟರ್ಗೆ ಭೇಟಿ ನೀಡಬೇಕಾಗಿತ್ತು.  ಆದರೆ ಇದೀಗ ಅಂತಹ ಯಾವುದೇ ಸಮಸ್ಯೆ ಇರುವುದಿಲ್ಲ ಮೊಬೈಲ್ ಮೂಲಕವೇ ಪಹಣಿ ಡೌನ್ಲೋಡ್ … Read more