Borewell Subsidy: ರೈತರಿಗೆ ಬೋರ್ವೆಲ್ ಕೊರಿಸಲು ₹2.5 ಲಕ್ಷ ಸಹಾಯಧನ! ಜೂನ್ 30 ಕೊನೆಯ ದಿನಾಂಕ!
ಎಲ್ಲರಿಗೂ ನಮಸ್ಕಾರ ನಾಡಿನ ಸಮಸ್ತ ಜನತೆಗೆ ಬೋರ್ವೆಲ್ ಸಬ್ಸಿಡಿ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಒಂದು ಲೇಖನಕ್ಕೆ ಸ್ವಾಗತ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ರೈತರಿಗೆ ತಮ್ಮ ಹೊಲದಲ್ಲಿ ಬೋರ್ವೆಲ್ ಅನ್ನ ಕೋರಿಸಲು ಸರ್ಕಾರವು ಸುಮಾರು ಎರಡುವರೆ ಲಕ್ಷ ರೂಪಾಯಿಗಳವರೆಗೆ ಸಬ್ಸಿಡಿ ಹೇಳುತ್ತದೆ.
Borewell Subsidy
ಹೌದು ಸ್ನೇಹಿತರೆ, 2025 ಹಾಗೂ 26 ನೇ ಸಾಲಿನ ಜೀವ ಜಲ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರಿಸಲು ಸಬ್ಸಿಡಿಯನ್ನು ನೀಡಲಾಗುತ್ತಿದೆ. ಈ ಒಂದು ಯೋಜನೆಗೆ ರೈತರು ಅರ್ಜಿಯನ್ನು ಸಲ್ಲಿಸಿ ತಮ್ಮ ಹೊಲದಲ್ಲಿ ಬೋರ್ವೆಲ್ ಕೊರಿಸಲು ಸುಮಾರು 2.5 ಲಕ್ಷ ರೂಪಾಯಿಗಳವರೆಗೆ ಸಹಾಯಧನವನ್ನು ಪಡೆಯಬಹುದು ಎಂಬ ಮಾಹಿತಿ ತಿಳಿದು ಬಂದಿದೆ.
ಸಣ್ಣ ಹಾಗೂ ಅತಿ ಸಣ್ಣ ರೈತರು ನೀರಾವರಿ ವ್ಯವಸ್ಥೆಗಾಗಿ ಈ ಒಂದು ಯೋಜನೆ ಅಡಿಯಲ್ಲಿ ಉಚಿತ ಬೋರ್ವೆಲ್ ಕೊರಿಸಲು ಹಣ ಸಹಾಯವನ್ನು ಪಡೆಯಬಹುದಾಗಿದೆ ಇದರಲ್ಲಿ ನೀವು ಕೇವಲ ಕೊಳವೆ ಬಾವಿ ಅಲ್ಲದೆ ತೆರೆದ ಬಾವಿಗೂ ಕೂಡ ಹಣದ ಸೌಲಭ್ಯ ದೊರೆಯುತ್ತದೆ.
ಇನ್ನೊಂದು ಮುಖ್ಯವಾದ ವಿಷಯವೇನೆಂದರೆ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಜೂನ್ 30 ಕೊನೆ ದಿನಾಂಕವಾಗಿದೆ ಆದಕಾರಣ ರೈತರು ಬೇಗನೆ ಹೋಗಿ ತಮ್ಮ ಒಂದು ಹತ್ತಿರದ ಗ್ರಾಮವನ್ ಕೇಂದ್ರಗಳಲ್ಲಿ ಅಥವಾ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಹೊಂದಿದ್ದಾರೆ?
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ವೀರಶೈವ ಲಿಂಗಾಯತ ವರ್ಗದವರು ಅರ್ಹತೆ ಹೊಂದಿದ್ದಾರೆ
- ಸಣ್ಣ ಮತ್ತು ಅತಿ ಸಣ್ಣ ರೈತರಾಗಿ ಇರಬೇಕಾಗುತ್ತದೆ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು ಈ ದಾಖಲೆಗಳು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿರಬೇಕು
- ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿರುವಂತಹ ಬ್ಯಾಂಕ್ ಖಾತೆಯ ವಿವರವನ್ನು ಹೊಂದಿರಬೇಕು
ಅರ್ಜಿ ಸಲ್ಲಿಸುವ ರೈತನ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಾ ಇದ್ದರೆ 90,000 ಆದಾಯದ ಮಿತಿಯಾಗಿದೆ ಅಥವಾ ಪಟ್ಟಣ ಪ್ರದೇಶದಲ್ಲಿ ವಾಸಿಸುತ್ತಿದ್ದರೆ ಒಂದು ಲಕ್ಷದ 20000 ಆದಾಯ ಮಿತಿಯಾಗಿದೆ
ಸಿಗುವ ಸಹಾಯಧನ ಎಷ್ಟು?
ಜೀವ ಜಲ ಯೋಜನೆ ಅಡಿಯಲ್ಲಿ ಕೊಳವೆಬಾವಿ ಹಾಗೂ ತೆರೆದ ಬಾವಿ ಕೊರಿಸಲು ಸೌಲಭ್ಯವನ್ನು ಪಡೆಯಬೇಕಾದರೆ ಉಡುಪಿ ದಕ್ಷಿಣ ಕನ್ನಡ ಕೊಡಗು ಉತ್ತರ ಕನ್ನಡ ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ರೈತರು ಕನಿಷ್ಠ ಒಂದು ಎಕರೆ ಜಮೀನನ್ನು ಹೊಂದಿರಬೇಕು
ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ ಕೋಲಾರ ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆಬಾವಿ ಯೋಜನೆಯ ಘಟಕ ವೆಚ್ಚ 4.70 ಲಕ್ಷಗಳಲ್ಲಿ 4.25 ಲಕ್ಷ ರೂಪಾಯಿಗಳನ್ನು ಸಾಧನ ಅಂದರೆ ಸಬ್ಸಿಡಿ ಸಿಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ನೀವು ನಿಮ್ಮ ಊರಿನ ಗ್ರಾಮವನ್ ಕೇಂದ್ರಗಳಿಗೆ ಭೇಟಿ ನೀಡಬೇಕಾಗುತ್ತದೆ. ಗ್ರಾಮವನ್ ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.